#CropInsurance | ಹವಾಮಾನ ಆಧಾರಿತ ಬೆಳೆ ವಿಮೆ ಜಾರಿಗೆ ಒತ್ತಾಯ | ಸುಳ್ಯ ಸಹಕಾರಿ ಯೂನಿಯನ್ |

July 1, 2023
2:44 PM

ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರಕಾರ ತಕ್ಷಣ ಜಾರಿ ಮಾಡುವಂತೆ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  2016ರಿಂದ ಆರಂಭಗೊಂಡಿರುವ ಬೆಳೆ ವಿಮೆಯಿಂದ ಕೃಷಿಕರು ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತಿ ವರ್ಷ ಜೂ.30ರೊಳಗೆ ಪ್ರೀಮಿಯಂ ಪಾವತಿಯಾಗಿರುತ್ತದೆ. ಆದರೆ ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಕ್ಕೆ ಪ್ರೀಮಿಯಂ ಪಾವತಿಗೆ ಯಾವುದೇ ಆದೇಶಗಳು ಬಂದಿಲ್ಲ. ಹೀಗಾಗಿ ಸರಕಾರ ವಿಳೆವಿಮೆ ಪಾವತಿಗೆ ಸಹಕಾರಿ ಸಂಘಗಳಿಗೆ ತಕ್ಷಣ ಆದೇಶ ನೀಡಬೇಕು. ವಿಳಂಬವಾದರೆ ಸಹಕಾರಿ ಸಂಘಗಳಿಗೂ ಕೆಲಸದ ಒತ್ತಡಗಳು ಹೆಚ್ಚಾಗುತ್ತವೆ ಎಂದು  ಹೇಳಿದರು

ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ,ಸಹಕಾರಿ ಯೂನಿಯನ್ ನಿರ್ದೇಶಕರಾದ ದಯಾನಂದ ಕುರುಂಜಿ, ಶಾರದಾ ವಿ. ಶೆಟ್ಟಿ, ಸಹಕಾರಿ ಯೂನಿಯನ್ ಕಾರ್ಯದರ್ಶಿ ವಾಸುದೇವ ನಾಯಕ್ ಕೇರ್ಪಳ ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror