#CropInsurance | ಹವಾಮಾನ ಆಧಾರಿತ ಬೆಳೆ ವಿಮೆ ಜಾರಿಗೆ ಒತ್ತಾಯ | ಸುಳ್ಯ ಸಹಕಾರಿ ಯೂನಿಯನ್ |

July 1, 2023
2:44 PM

ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರಕಾರ ತಕ್ಷಣ ಜಾರಿ ಮಾಡುವಂತೆ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  2016ರಿಂದ ಆರಂಭಗೊಂಡಿರುವ ಬೆಳೆ ವಿಮೆಯಿಂದ ಕೃಷಿಕರು ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತಿ ವರ್ಷ ಜೂ.30ರೊಳಗೆ ಪ್ರೀಮಿಯಂ ಪಾವತಿಯಾಗಿರುತ್ತದೆ. ಆದರೆ ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಕ್ಕೆ ಪ್ರೀಮಿಯಂ ಪಾವತಿಗೆ ಯಾವುದೇ ಆದೇಶಗಳು ಬಂದಿಲ್ಲ. ಹೀಗಾಗಿ ಸರಕಾರ ವಿಳೆವಿಮೆ ಪಾವತಿಗೆ ಸಹಕಾರಿ ಸಂಘಗಳಿಗೆ ತಕ್ಷಣ ಆದೇಶ ನೀಡಬೇಕು. ವಿಳಂಬವಾದರೆ ಸಹಕಾರಿ ಸಂಘಗಳಿಗೂ ಕೆಲಸದ ಒತ್ತಡಗಳು ಹೆಚ್ಚಾಗುತ್ತವೆ ಎಂದು  ಹೇಳಿದರು

ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ,ಸಹಕಾರಿ ಯೂನಿಯನ್ ನಿರ್ದೇಶಕರಾದ ದಯಾನಂದ ಕುರುಂಜಿ, ಶಾರದಾ ವಿ. ಶೆಟ್ಟಿ, ಸಹಕಾರಿ ಯೂನಿಯನ್ ಕಾರ್ಯದರ್ಶಿ ವಾಸುದೇವ ನಾಯಕ್ ಕೇರ್ಪಳ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ
May 30, 2026
3:35 PM
by: ಸಾಯಿಶೇಖರ್ ಕರಿಕಳ
ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ
May 30, 2026
7:08 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?
May 29, 2026
10:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!
May 29, 2026
2:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror