ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರಕಾರ ತಕ್ಷಣ ಜಾರಿ ಮಾಡುವಂತೆ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಸರಕಾರವನ್ನು ಒತ್ತಾಯಿಸಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2016ರಿಂದ ಆರಂಭಗೊಂಡಿರುವ ಬೆಳೆ ವಿಮೆಯಿಂದ ಕೃಷಿಕರು ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತಿ ವರ್ಷ ಜೂ.30ರೊಳಗೆ ಪ್ರೀಮಿಯಂ ಪಾವತಿಯಾಗಿರುತ್ತದೆ. ಆದರೆ ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಕ್ಕೆ ಪ್ರೀಮಿಯಂ ಪಾವತಿಗೆ ಯಾವುದೇ ಆದೇಶಗಳು ಬಂದಿಲ್ಲ. ಹೀಗಾಗಿ ಸರಕಾರ ವಿಳೆವಿಮೆ ಪಾವತಿಗೆ ಸಹಕಾರಿ ಸಂಘಗಳಿಗೆ ತಕ್ಷಣ ಆದೇಶ ನೀಡಬೇಕು. ವಿಳಂಬವಾದರೆ ಸಹಕಾರಿ ಸಂಘಗಳಿಗೂ ಕೆಲಸದ ಒತ್ತಡಗಳು ಹೆಚ್ಚಾಗುತ್ತವೆ ಎಂದು ಹೇಳಿದರು
ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ,ಸಹಕಾರಿ ಯೂನಿಯನ್ ನಿರ್ದೇಶಕರಾದ ದಯಾನಂದ ಕುರುಂಜಿ, ಶಾರದಾ ವಿ. ಶೆಟ್ಟಿ, ಸಹಕಾರಿ ಯೂನಿಯನ್ ಕಾರ್ಯದರ್ಶಿ ವಾಸುದೇವ ನಾಯಕ್ ಕೇರ್ಪಳ ಉಪಸ್ಥಿತರಿದ್ದರು.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…