ಹವಾಮಾನ ಆಧಾರಿತ ಬೆಳೆವಿಮೆ ಅಡಿಕೆ ಬೆಳೆಗಾರರಿಗೂ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಅವಕಾಶ ಇಲ್ಲದೇ ಇದ್ದಾಗ ಅನೇಕ ಬೆಳೆಗಾರರು ಪ್ರಶ್ನೆ ಮಾಡಿದ್ದರು. ಇದೀಗ ಬೆಳೆ ವಿಮೆ ಪಾವತಿಗೆ ಅವಕಾಶ ಲಭ್ಯವಾಗಿದೆ. ಪ್ರೀಮಿಯಂ ಪಾವತಿಗೆ ಜು. 31ಕೊನೆಯ ದಿನವಾಗಿದೆ. ಸಹಕಾರಿ ಸಂಘಗಗಳು ಹಾಗೂ ಸಿಎಸ್ ಸಿ ಗಳಲ್ಲಿ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡಬಹುದಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel