ಹವಾಮಾನ ಆಧಾರಿತ ಬೆಳೆವಿಮೆ ಅಡಿಕೆ ಬೆಳೆಗಾರರಿಗೂ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಅವಕಾಶ ಇಲ್ಲದೇ ಇದ್ದಾಗ ಅನೇಕ ಬೆಳೆಗಾರರು ಪ್ರಶ್ನೆ ಮಾಡಿದ್ದರು. ಇದೀಗ ಬೆಳೆ ವಿಮೆ ಪಾವತಿಗೆ ಅವಕಾಶ ಲಭ್ಯವಾಗಿದೆ. ಪ್ರೀಮಿಯಂ ಪಾವತಿಗೆ ಜು. 31ಕೊನೆಯ ದಿನವಾಗಿದೆ. ಸಹಕಾರಿ ಸಂಘಗಗಳು ಹಾಗೂ ಸಿಎಸ್ ಸಿ ಗಳಲ್ಲಿ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡಬಹುದಾಗಿದೆ.
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…
ದ್ವೀತಿಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟಗೊಂಡಿದೆ. ಇದೇ 24 ರಿಂದ…
ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3…
ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…