ಹವಾಮಾನ ಆಧಾರಿತ ಬೆಳೆವಿಮೆ ಅಡಿಕೆ ಬೆಳೆಗಾರರಿಗೂ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಅವಕಾಶ ಇಲ್ಲದೇ ಇದ್ದಾಗ ಅನೇಕ ಬೆಳೆಗಾರರು ಪ್ರಶ್ನೆ ಮಾಡಿದ್ದರು. ಇದೀಗ ಬೆಳೆ ವಿಮೆ ಪಾವತಿಗೆ ಅವಕಾಶ ಲಭ್ಯವಾಗಿದೆ. ಪ್ರೀಮಿಯಂ ಪಾವತಿಗೆ ಜು. 31ಕೊನೆಯ ದಿನವಾಗಿದೆ. ಸಹಕಾರಿ ಸಂಘಗಗಳು ಹಾಗೂ ಸಿಎಸ್ ಸಿ ಗಳಲ್ಲಿ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡಬಹುದಾಗಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…