Advertisement
ಸುದ್ದಿಗಳು

#Agriculture | ಹವಾಮಾನ ಆಧಾರಿತ ಬೆಳೆವಿಮೆ | ದ ಕ ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಬಂತು ಬೆಳೆ ವಿಮೆ ಅವಕಾಶ | ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನ |

Share

ಹವಾಮಾನ ಆಧಾರಿತ ಬೆಳೆವಿಮೆ ಅಡಿಕೆ ಬೆಳೆಗಾರರಿಗೂ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಅವಕಾಶ ಇಲ್ಲದೇ ಇದ್ದಾಗ ಅನೇಕ ಬೆಳೆಗಾರರು ಪ್ರಶ್ನೆ ಮಾಡಿದ್ದರು. ಇದೀಗ ಬೆಳೆ ವಿಮೆ ಪಾವತಿಗೆ ಅವಕಾಶ ಲಭ್ಯವಾಗಿದೆ. ಪ್ರೀಮಿಯಂ ಪಾವತಿಗೆ ಜು. 31ಕೊನೆಯ ದಿನವಾಗಿದೆ. ಸಹಕಾರಿ ಸಂಘಗಗಳು ಹಾಗೂ ಸಿಎಸ್‌ ಸಿ ಗಳಲ್ಲಿ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡಬಹುದಾಗಿದೆ. 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾರದ ಅತಿಥಿ |10 ವರ್ಷಗಳ ಕಾಲ ಜಲಾಂದೋಲನದ ಅಭಿಯಾನ ಕೈಗೊಂಡ “ಅಡಿಕೆ ಪತ್ರಿಕೆ” | ಜಲಸಂರಕ್ಷಣೆಗಾಗಿ 25,000 ಕಿಮೀ ಓಡಾಡಿದ ಶ್ರೀಪಡ್ರೆ |

ನೀರಿನ ಬಗ್ಗೆಯೂ, ಜಲಸಂರಕ್ಷಣೆಯ ಬಗ್ಗೆಯೂ ಬರೆಯಬಹುದು ಎಂದು ತೋರಿಸಿದ್ದು ಅಡಿಕೆ ಪತ್ರಿಕೆ. ಈಗ…

5 hours ago

ಬೆಳ್ತಂಗಡಿಯಲ್ಲಿಯೇ ಯಾಕೆ ಹಾಗಾಗ್ತಿದೆ…? |

ಬೆಳ್ತಂಗಡಿಯಲ್ಲಿ ಯಾಕೆ ಪದೇ ಪದೇ ಹೀಗಾಗ್ತದೆ. ಇಲ್ಲಿನ ಶಾಸಕ ಹರೀಶ್‌ ಪೂಂಜಾ ಅವರು…

12 hours ago

ಕೃಷಿ-ವಿಜ್ಞಾನ-ಕೃಷಿಕ ಇವುಗಳ ಸುತ್ತ | ಕೃಷಿಕನ ದಾರಿ ಯಾವುದಯ್ಯಾ? |

ಕೃಷಿ ಅಂದರೆ ಕೇವಲ ಬೀಜ-ನೀರು- ಗೊಬ್ಬರ- ಮಣ್ಣುಗಳ ಸಂಯೋಜನೆ ಮಾತ್ರ ಆಗಿರಲಿಲ್ಲ. ಆಧುನಿಕ…

13 hours ago

ವೆದರ್‌ ಮಿರರ್‌ | 22.05.2024 | ಇಂದೂ ರಾಜ್ಯದೆಲ್ಲೆಡೆ ಉತ್ತಮ ಮಳೆ ಮುನ್ಸೂಚನೆ | ಮೇ 25ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ.

23.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಹೆಚ್ಚಿನ…

20 hours ago

ಮೇ.23 | ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಕುರಿತು ತರಬೇತಿ ಕಾರ್ಯಕ್ರಮ |

ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಾಗಾರ.

1 day ago

ಹಲಸು ಸ್ನೇಹಿ ಕೂಟದ ಹಿನ್ನೋಟದ ಹೆಜ್ಜೆಗಳು ‘ಫಲಪ್ರದ’

ಹಲಸು ಸ್ನೇಹೀ ಕೂಟದ ಕೆಲಸ ಕಾರ್ಯಗಳ ದಾಖಲೀಕರಣ ಇಲ್ಲಿದೆ.

1 day ago