ಹವಾಮಾನ ಆಧಾರಿತ ಬೆಳೆವಿಮೆ ಅಡಿಕೆ ಬೆಳೆಗಾರರಿಗೂ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಅವಕಾಶ ಇಲ್ಲದೇ ಇದ್ದಾಗ ಅನೇಕ ಬೆಳೆಗಾರರು ಪ್ರಶ್ನೆ ಮಾಡಿದ್ದರು. ಇದೀಗ ಬೆಳೆ ವಿಮೆ ಪಾವತಿಗೆ ಅವಕಾಶ ಲಭ್ಯವಾಗಿದೆ. ಪ್ರೀಮಿಯಂ ಪಾವತಿಗೆ ಜು. 31ಕೊನೆಯ ದಿನವಾಗಿದೆ. ಸಹಕಾರಿ ಸಂಘಗಗಳು ಹಾಗೂ ಸಿಎಸ್ ಸಿ ಗಳಲ್ಲಿ ಬೆಳೆ ವಿಮೆ ಪ್ರೀಮಿಯಂ ಪಾವತಿ ಮಾಡಬಹುದಾಗಿದೆ.
ನೀರಿನ ಬಗ್ಗೆಯೂ, ಜಲಸಂರಕ್ಷಣೆಯ ಬಗ್ಗೆಯೂ ಬರೆಯಬಹುದು ಎಂದು ತೋರಿಸಿದ್ದು ಅಡಿಕೆ ಪತ್ರಿಕೆ. ಈಗ…
ಬೆಳ್ತಂಗಡಿಯಲ್ಲಿ ಯಾಕೆ ಪದೇ ಪದೇ ಹೀಗಾಗ್ತದೆ. ಇಲ್ಲಿನ ಶಾಸಕ ಹರೀಶ್ ಪೂಂಜಾ ಅವರು…
ಕೃಷಿ ಅಂದರೆ ಕೇವಲ ಬೀಜ-ನೀರು- ಗೊಬ್ಬರ- ಮಣ್ಣುಗಳ ಸಂಯೋಜನೆ ಮಾತ್ರ ಆಗಿರಲಿಲ್ಲ. ಆಧುನಿಕ…
23.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಹೆಚ್ಚಿನ…
ಕಾಳು ಮೆಣಸಿನ ವೈಜ್ಞಾನಿಕ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಾಗಾರ.
ಹಲಸು ಸ್ನೇಹೀ ಕೂಟದ ಕೆಲಸ ಕಾರ್ಯಗಳ ದಾಖಲೀಕರಣ ಇಲ್ಲಿದೆ.