ಬೆಳೆ ವಿಮೆ ನೋಂದಣಿ ಮಾಡಲು ರೈತರಿಂದ ಅರ್ಜಿ ಆಹ್ವಾನ

November 15, 2025
12:13 PM

ಚಿಕ್ಕಮಗಳೂರು ಜಿಲ್ಲೆಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿಗೆ ಮತ್ತು ಮುಂಬರುವ ಬೇಸಿಗೆ ಹಂಗಾಮಿನ ಬೆಳೆಗಳಿಗೆ ವಿಮೆಯನ್ನು ನೋಂದಾಯಿಸಿಕೊಳ್ಳಲು ಕರ್ನಾಟಕ ರೈತ ಸುರಕಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಕೃಷಿ ಇಲಾಖೆಯು ರೈತರಿಗೆ ಕರೆ ನೀಡಿದೆ. ಈ ಯೋಜನೆಯ ಲಾಭವನ್ನು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ಎಲ್ಲಾ ರೈತರು ಪಡೆದುಕೊಳ್ಳಬಹುದು. ಡಿ.1 ಅಂತಿಮ ದಿನವಾಗಿದೆ.

ಈ ವಿಮಾ ಯೋಜನೆಯು ಹವಾಮಾನ ವೈಪರೀತ್ಯ ಅಥವಾ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು ಒದಗಿಸುತ್ತದೆ. ರೈತರು ತಮ್ಮ ಪ್ರದೇಶದಲ್ಲಿ ಲಭ್ಯವಿರುವ ನಿರ್ದಿಷ್ಟ ಬೆಳೆಗಳ ಮಾಹಿತಿಯನ್ನು ಕೃಷಿ ಇಲಾಖೆಯಲ್ಲಿ ದೃಢಿಕರಿಸಿಕೊಳ್ಳಬೇಕು. ಏಕೆಂದರೆ ಗ್ರಾಮ ಪಂಚಾಯತ್ ಮಟ್ಟ ಮತ್ತು ಹೋಬಳಿ ಮಟ್ಟದ ಬೆಳೆಗಳಿಗೆ ನಷ್ಟ ಅಂದಾಜಿಸುವ ಮಾನದಂಡಗಳು ಬದಲಾವಣೆ ಇದೆ. ಈ ಯೋಜನೆಗಳ ನೊಂದಾಯಿತ ದಿನವು ಬದಲಾವಣೆ ಇರುವುದರಿಂದ ರೈತರು ತಪ್ಪದೆ ಆಯಾ ಗ್ರಾಮದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಇಲಾಖೆ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror