ಚಿಕ್ಕಮಗಳೂರು ಜಿಲ್ಲೆಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿಗೆ ಮತ್ತು ಮುಂಬರುವ ಬೇಸಿಗೆ ಹಂಗಾಮಿನ ಬೆಳೆಗಳಿಗೆ ವಿಮೆಯನ್ನು ನೋಂದಾಯಿಸಿಕೊಳ್ಳಲು ಕರ್ನಾಟಕ ರೈತ ಸುರಕಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಕೃಷಿ ಇಲಾಖೆಯು ರೈತರಿಗೆ ಕರೆ ನೀಡಿದೆ. ಈ ಯೋಜನೆಯ ಲಾಭವನ್ನು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ಎಲ್ಲಾ ರೈತರು ಪಡೆದುಕೊಳ್ಳಬಹುದು. ಡಿ.1 ಅಂತಿಮ ದಿನವಾಗಿದೆ.
ಈ ವಿಮಾ ಯೋಜನೆಯು ಹವಾಮಾನ ವೈಪರೀತ್ಯ ಅಥವಾ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು ಒದಗಿಸುತ್ತದೆ. ರೈತರು ತಮ್ಮ ಪ್ರದೇಶದಲ್ಲಿ ಲಭ್ಯವಿರುವ ನಿರ್ದಿಷ್ಟ ಬೆಳೆಗಳ ಮಾಹಿತಿಯನ್ನು ಕೃಷಿ ಇಲಾಖೆಯಲ್ಲಿ ದೃಢಿಕರಿಸಿಕೊಳ್ಳಬೇಕು. ಏಕೆಂದರೆ ಗ್ರಾಮ ಪಂಚಾಯತ್ ಮಟ್ಟ ಮತ್ತು ಹೋಬಳಿ ಮಟ್ಟದ ಬೆಳೆಗಳಿಗೆ ನಷ್ಟ ಅಂದಾಜಿಸುವ ಮಾನದಂಡಗಳು ಬದಲಾವಣೆ ಇದೆ. ಈ ಯೋಜನೆಗಳ ನೊಂದಾಯಿತ ದಿನವು ಬದಲಾವಣೆ ಇರುವುದರಿಂದ ರೈತರು ತಪ್ಪದೆ ಆಯಾ ಗ್ರಾಮದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಇಲಾಖೆ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…