ಹವಾಮಾನ ಆಧಾರಿತ ಬೆಳೆವಿಮೆ | ಪ್ರೀಮಿಯಂ ಪಾವತಿ ಕೊನೆಯ ದಿನ ವಿಸ್ತರಣೆ | ಆ.7 ಕೊನೆಯ ದಿನ |

August 2, 2023
9:33 PM
ಹವಾಮಾನ ಆಧಾರಿತ ಬೆಳೆ ವಿಮೆಯ ಪ್ರೀಮಿಯಂ ಪಾವತಿಯ ಕೊನೆಯ ದಿನ ಆ.7 ರವರೆಗೆ ವಿಸ್ತರಣೆಯಾಗಿದೆ. ರಾಜ್ಯದ 22 ಜಿಲ್ಲೆಗಳಿಗೆ ಈ ಸೂಚನೆ ಅನ್ವಯವಾಗಲಿದೆ.

ಹವಾಮಾನ ಆಧಾರಿತ ಬೆಳೆವಿಮೆಯ ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿತ್ತು. ಇದೀಗ 7 ದಿನಗಳ ಕಾಲ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದ್ದು ಆ.7 ಕೊನೆಯ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 22 ಜಿಲ್ಲೆಗಳಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಕೃಷಿ ಸಚಿವಾಲಯವು ರಾಜ್ಯದ ತೋಟಗಾರಿಕಾ ಇಲಾಖಾ ಕಾರ್ಯದರ್ಶಿ ಅವರಿಗೆ  ಈ ಬಗ್ಗೆ ಮಾಹಿತಿ ನೀಡಿದೆ.

Advertisement

 

ಹವಾಮಾನ ಆಧಾರಿತ ಬೆಳೆವಿಮೆಗೆ ಪ್ರೀಮಿಯಂ ಪಾವತಿಗೆ ಕೊನೆಯ ದಿನ ಜು.31 ಕೊನೆಯ ದಿನವಾಗಿತ್ತು. ಈ ಸಂದರ್ಭ ಮರ್ಕಂಜ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸುಳ್ಯ ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ ವ್ಯಕ್ತಪಡಿಸಿದ ಅಭಿಪ್ರಾಯ ಹೀಗಿತ್ತು…

ಅಡಿಕೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿ | ಕೃಷಿಕ, ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ ಅಭಿಪ್ರಾಯ |

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror