ಹವಾಮಾನ ಆಧಾರಿತ ಬೆಳೆವಿಮೆ | ಪ್ರೀಮಿಯಂ ಪಾವತಿ ಕೊನೆಯ ದಿನ ವಿಸ್ತರಣೆ | ಆ.7 ಕೊನೆಯ ದಿನ |

August 2, 2023
9:33 PM
ಹವಾಮಾನ ಆಧಾರಿತ ಬೆಳೆ ವಿಮೆಯ ಪ್ರೀಮಿಯಂ ಪಾವತಿಯ ಕೊನೆಯ ದಿನ ಆ.7 ರವರೆಗೆ ವಿಸ್ತರಣೆಯಾಗಿದೆ. ರಾಜ್ಯದ 22 ಜಿಲ್ಲೆಗಳಿಗೆ ಈ ಸೂಚನೆ ಅನ್ವಯವಾಗಲಿದೆ.

ಹವಾಮಾನ ಆಧಾರಿತ ಬೆಳೆವಿಮೆಯ ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿತ್ತು. ಇದೀಗ 7 ದಿನಗಳ ಕಾಲ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದ್ದು ಆ.7 ಕೊನೆಯ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 22 ಜಿಲ್ಲೆಗಳಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಕೃಷಿ ಸಚಿವಾಲಯವು ರಾಜ್ಯದ ತೋಟಗಾರಿಕಾ ಇಲಾಖಾ ಕಾರ್ಯದರ್ಶಿ ಅವರಿಗೆ  ಈ ಬಗ್ಗೆ ಮಾಹಿತಿ ನೀಡಿದೆ.

 

ಹವಾಮಾನ ಆಧಾರಿತ ಬೆಳೆವಿಮೆಗೆ ಪ್ರೀಮಿಯಂ ಪಾವತಿಗೆ ಕೊನೆಯ ದಿನ ಜು.31 ಕೊನೆಯ ದಿನವಾಗಿತ್ತು. ಈ ಸಂದರ್ಭ ಮರ್ಕಂಜ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸುಳ್ಯ ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ ವ್ಯಕ್ತಪಡಿಸಿದ ಅಭಿಪ್ರಾಯ ಹೀಗಿತ್ತು…

ಅಡಿಕೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿ | ಕೃಷಿಕ, ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ ಅಭಿಪ್ರಾಯ |

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror