ಹವಾಮಾನ ಆಧಾರಿತ ಬೆಳೆವಿಮೆಯ ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿತ್ತು. ಇದೀಗ 7 ದಿನಗಳ ಕಾಲ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದ್ದು ಆ.7 ಕೊನೆಯ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 22 ಜಿಲ್ಲೆಗಳಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಕೃಷಿ ಸಚಿವಾಲಯವು ರಾಜ್ಯದ ತೋಟಗಾರಿಕಾ ಇಲಾಖಾ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದೆ.
ಹವಾಮಾನ ಆಧಾರಿತ ಬೆಳೆವಿಮೆಗೆ ಪ್ರೀಮಿಯಂ ಪಾವತಿಗೆ ಕೊನೆಯ ದಿನ ಜು.31 ಕೊನೆಯ ದಿನವಾಗಿತ್ತು. ಈ ಸಂದರ್ಭ ಮರ್ಕಂಜ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ವ್ಯಕ್ತಪಡಿಸಿದ ಅಭಿಪ್ರಾಯ ಹೀಗಿತ್ತು…
ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…