ಹವಾಮಾನ ಆಧಾರಿತ ಬೆಳೆವಿಮೆಯ ಪ್ರೀಮಿಯಂ ಪಾವತಿಗೆ ಜು.31 ಕೊನೆಯ ದಿನವಾಗಿತ್ತು. ಇದೀಗ 7 ದಿನಗಳ ಕಾಲ ಮತ್ತೆ ಅವಧಿ ವಿಸ್ತರಣೆ ಮಾಡಲಾಗಿದ್ದು ಆ.7 ಕೊನೆಯ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 22 ಜಿಲ್ಲೆಗಳಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಕೃಷಿ ಸಚಿವಾಲಯವು ರಾಜ್ಯದ ತೋಟಗಾರಿಕಾ ಇಲಾಖಾ ಕಾರ್ಯದರ್ಶಿ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದೆ.
ಹವಾಮಾನ ಆಧಾರಿತ ಬೆಳೆವಿಮೆಗೆ ಪ್ರೀಮಿಯಂ ಪಾವತಿಗೆ ಕೊನೆಯ ದಿನ ಜು.31 ಕೊನೆಯ ದಿನವಾಗಿತ್ತು. ಈ ಸಂದರ್ಭ ಮರ್ಕಂಜ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ವ್ಯಕ್ತಪಡಿಸಿದ ಅಭಿಪ್ರಾಯ ಹೀಗಿತ್ತು…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…