ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಜಾರಿಯಾಗಲಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿಯಾಗಿದೆ. ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿಇನ್ನಷ್ಟೇ ಜಾರಿಯಾಗಬೇಕಿದೆ. ಆಗಸ್ಟ್.1 ರಿಂದ ಈ ವಿಮೆ ಜಾರಿಗೆ ಬರುವಂತೆ ಸಿದ್ಧತೆಯಾಗುತ್ತಿದೆ. ಮುಂದಿನ ವಾರ ನೋಟಿಫಿಕೇಶನ್ ಬಂದು ನಂತರ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನ ನಿಗದಿಯಾಗಬಹುದು.ಆದರೆ ಪ್ರೀಮಿಯಂ ಪಾವತಿಗೆ ಕಡಿಮೆ ದಿನವಾದಷ್ಟು ಸಹಕಾರಿ ಸಂಘಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊರೆಯಾಗುವ ಸಾಧ್ಯತೆ ಇರುತ್ತದೆ. ಸರ್ವರ್ ಸಮಸ್ಯೆ, ಪ್ರೀಮಿಯಂ ಪಾವತಿ ವ್ಯವಸ್ಥೆ ಇತ್ಯಾದಿಗಳು ಸಮಸ್ಯೆಯಾಗಬಹುದು. ಈ ಬಗ್ಗೆ ಕೃಷಿಕ, ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅವರ ಅಭಿಪ್ರಾಯ :
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel