ರಮೇಶ್ ದೇಲಂಪಾಡಿ
ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಜಾರಿಯಾಗಲಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿಯಾಗಿದೆ. ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿಇನ್ನಷ್ಟೇ ಜಾರಿಯಾಗಬೇಕಿದೆ. ಆಗಸ್ಟ್.1 ರಿಂದ ಈ ವಿಮೆ ಜಾರಿಗೆ ಬರುವಂತೆ ಸಿದ್ಧತೆಯಾಗುತ್ತಿದೆ. ಮುಂದಿನ ವಾರ ನೋಟಿಫಿಕೇಶನ್ ಬಂದು ನಂತರ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನ ನಿಗದಿಯಾಗಬಹುದು.ಆದರೆ ಪ್ರೀಮಿಯಂ ಪಾವತಿಗೆ ಕಡಿಮೆ ದಿನವಾದಷ್ಟು ಸಹಕಾರಿ ಸಂಘಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊರೆಯಾಗುವ ಸಾಧ್ಯತೆ ಇರುತ್ತದೆ. ಸರ್ವರ್ ಸಮಸ್ಯೆ, ಪ್ರೀಮಿಯಂ ಪಾವತಿ ವ್ಯವಸ್ಥೆ ಇತ್ಯಾದಿಗಳು ಸಮಸ್ಯೆಯಾಗಬಹುದು. ಈ ಬಗ್ಗೆ ಕೃಷಿಕ, ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅವರ ಅಭಿಪ್ರಾಯ :
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…