ರಮೇಶ್ ದೇಲಂಪಾಡಿ
ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಜಾರಿಯಾಗಲಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿಯಾಗಿದೆ. ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿಇನ್ನಷ್ಟೇ ಜಾರಿಯಾಗಬೇಕಿದೆ. ಆಗಸ್ಟ್.1 ರಿಂದ ಈ ವಿಮೆ ಜಾರಿಗೆ ಬರುವಂತೆ ಸಿದ್ಧತೆಯಾಗುತ್ತಿದೆ. ಮುಂದಿನ ವಾರ ನೋಟಿಫಿಕೇಶನ್ ಬಂದು ನಂತರ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನ ನಿಗದಿಯಾಗಬಹುದು.ಆದರೆ ಪ್ರೀಮಿಯಂ ಪಾವತಿಗೆ ಕಡಿಮೆ ದಿನವಾದಷ್ಟು ಸಹಕಾರಿ ಸಂಘಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊರೆಯಾಗುವ ಸಾಧ್ಯತೆ ಇರುತ್ತದೆ. ಸರ್ವರ್ ಸಮಸ್ಯೆ, ಪ್ರೀಮಿಯಂ ಪಾವತಿ ವ್ಯವಸ್ಥೆ ಇತ್ಯಾದಿಗಳು ಸಮಸ್ಯೆಯಾಗಬಹುದು. ಈ ಬಗ್ಗೆ ಕೃಷಿಕ, ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅವರ ಅಭಿಪ್ರಾಯ :
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…