ವನ್ಯಜೀವಿಗಳಿಂದ ಬೆಳೆ ಹಾನಿ | ಫಸಲ್ ಬಿಮಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ

December 1, 2025
10:44 AM

ವನ್ಯಜೀವಿಗಳ ದಾಳಿಯಿಂದ ಹಾನಿಗೀಡಾದ ಕೃಷಿ ಬೆಳೆಗಳು ಮತ್ತು ಜಲಾವೃತದಿಂದ ಬಾಧಿತವಾದ ಭತ್ತಕ್ಕೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನಷ್ಟ ಭರಿಸಲು ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ನಿರ್ಧರಿಸಿರುವುದಕ್ಕೆ ಚಾಮರಾಜನಗರ ಜಿಲ್ಲೆಯಲ್ಲಿ ರೈತರು ಸಂತಸ ಹಂಚಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದು, ರೈತರು ಬೆಳೆ ವಿಮಾ ಅಪ್ಲಿಕೇಷನ್ ಮೂಲಕ 72 ಗಂಟೆಗಳ ಒಳಗಾಗಿ ಅಪ್ ಲೋಡ್ ಮಾಡಿ ನಷ್ಟದ ವರದಿ ಮಾಡುವಂತೆ ತಿಳಿಸಿದೆ.  ಕಾಡಂಚಿನ ಪ್ರದೇಶದಲ್ಲಿರುವ ಜಮೀನುಗಳಿಗೆ ಕಾಡುಪ್ರಾಣಿಗಳು ದಾಳಿ ನಡೆಸಿ ಬೆಳೆ ನಾಶ ಪಡಿಸಿದ ಸಂದರ್ಭದಲ್ಲಿ ಉಂಟಾಗುವ ನಷ್ಟವನ್ನು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕಟ್ಟಿಕೊಡಲು ಕೇಂದ್ರ ಸರ್ಕಾರ ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ರೈತ ಅನಗಳ್ಳಿ ಬಸವರಾಜ್ ಹೇಳುತ್ತಾರೆ.

Advertisement

ವನ್ಯಜೀವಿಗಳ ದಾಳಿಯಿಂದ ಬೆಳೆ ಹಾನಿಯಾದರೆ ಅದನ್ನು ಫಸಲ್ ಬಿಮಾ ಯೋಜನೆಯಡಿ ಸೇರಿಸಿರುವುದು ಹರ್ಷದ ಸಂಗತಿ. ಕೇಂದ್ರದ ಈ ನಿರ್ಧಾರದಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ವರದಾನವಾಗಲಿದೆ  ಎನ್ನುತ್ತಾರೆ ರೈತ ವೀರಭದ್ರಸ್ವಾಮಿ.

ಕಾಡುಪ್ರಾಣಿಗಳ ದಾಳಿಯಿಂದ ಕಾಡಂಚಿನ ಗ್ರಾಮದಲ್ಲಿ ಬೆಳೆ ನಷ್ಟ ಅನುಭವಿಸಿದರೆ ಅದಕ್ಕೆ ಪರಿಹಾರ ನೀಡಲು ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ರೈತ ಮಲೆಯೂರು ಮಹೇಂದ್ರ ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ
June 23, 2026
7:25 AM
by: ದ ರೂರಲ್ ಮಿರರ್.ಕಾಂ
ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ
June 22, 2026
9:01 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror