ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

August 12, 2025
7:56 AM

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30 ಲಕ್ಷ ರೈತರಿಗೆ 3 ಸಾವಿರದ 200 ಕೋಟಿ ರೂಪಾಯಿಗೂ ಅಧಿಕ ಬೆಳೆ ವಿಮೆ ಪರಿಹಾರ ಪಾವರಿಗೆ ಚಾಲನೆ ನೀಡಿದ್ದಾರೆ. ನೇರ ನಗದು ವರ್ಗಾವಣೆ ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರದ ಹಣವನ್ನು ಜಮೆಯಾಗುತ್ತದೆ. ಮಧ್ಯಪ್ರದೇಶದ ರೈತರಿಗೆ 1156 ಕೋಟಿ ಹಾಗೂ ರಾಜಸ್ಥಾನದ ರೈತರಿಗೆ 1 121 ಕೋಟಿ ಮತ್ತು ಛತ್ತೀಸ್ ಗಢದ ರೈತರಿಗೆ 150 ಕೋಟಿ ಹಾಗೂ ಇನ್ನುಳಿದ ರಾಜ್ಯಗಳ ರೈತರಿಗೆ 773 ಕೋಟಿ ರೂಪಾಯಿ ಪರಿಹಾರ ವಿಮೆ ದೊರಕಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror