ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

August 12, 2025
7:56 AM

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30 ಲಕ್ಷ ರೈತರಿಗೆ 3 ಸಾವಿರದ 200 ಕೋಟಿ ರೂಪಾಯಿಗೂ ಅಧಿಕ ಬೆಳೆ ವಿಮೆ ಪರಿಹಾರ ಪಾವರಿಗೆ ಚಾಲನೆ ನೀಡಿದ್ದಾರೆ. ನೇರ ನಗದು ವರ್ಗಾವಣೆ ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರದ ಹಣವನ್ನು ಜಮೆಯಾಗುತ್ತದೆ. ಮಧ್ಯಪ್ರದೇಶದ ರೈತರಿಗೆ 1156 ಕೋಟಿ ಹಾಗೂ ರಾಜಸ್ಥಾನದ ರೈತರಿಗೆ 1 121 ಕೋಟಿ ಮತ್ತು ಛತ್ತೀಸ್ ಗಢದ ರೈತರಿಗೆ 150 ಕೋಟಿ ಹಾಗೂ ಇನ್ನುಳಿದ ರಾಜ್ಯಗಳ ರೈತರಿಗೆ 773 ಕೋಟಿ ರೂಪಾಯಿ ಪರಿಹಾರ ವಿಮೆ ದೊರಕಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ
ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror