ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30 ಲಕ್ಷ ರೈತರಿಗೆ 3 ಸಾವಿರದ 200 ಕೋಟಿ ರೂಪಾಯಿಗೂ ಅಧಿಕ ಬೆಳೆ ವಿಮೆ ಪರಿಹಾರ ಪಾವರಿಗೆ ಚಾಲನೆ ನೀಡಿದ್ದಾರೆ. ನೇರ ನಗದು ವರ್ಗಾವಣೆ ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರದ ಹಣವನ್ನು ಜಮೆಯಾಗುತ್ತದೆ. ಮಧ್ಯಪ್ರದೇಶದ ರೈತರಿಗೆ 1156 ಕೋಟಿ ಹಾಗೂ ರಾಜಸ್ಥಾನದ ರೈತರಿಗೆ 1 121 ಕೋಟಿ ಮತ್ತು ಛತ್ತೀಸ್ ಗಢದ ರೈತರಿಗೆ 150 ಕೋಟಿ ಹಾಗೂ ಇನ್ನುಳಿದ ರಾಜ್ಯಗಳ ರೈತರಿಗೆ 773 ಕೋಟಿ ರೂಪಾಯಿ ಪರಿಹಾರ ವಿಮೆ ದೊರಕಲಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…