MIRROR FOCUS

ಅಕಾಲಿಕ ಮಳೆ | ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ. 

Advertisement
Advertisement

ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಎಡಬಿಡದೆ ಬೀಳುತ್ತಿರುವ ಮಳೆಯಿಂದ ಬದ್ಧಿಪಲ್ಲಿ, ಪೆದ್ದೂರು  ಗ್ರಾಮಗಳಲ್ಲಿ ರೈತರ ಬೆಳೆ ಹಾನಿ ಆಗಿದ್ದು, ಸತತ ಮಳೆಯಿಂದ ಕಟಾವಿಗೆ ಬಂದಿರುವ ಭತ್ತ, ಟೊಮೊಟೋ ಹಾಗು ಇತರೆ ಬೆಳೆಗಳು ನೀರು ಪಾಲಾಗಿದೆ. ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ಟೊಮೊಟೊ ರೈತರು  ಕಂಗಾಲಾಗಿದ್ದು, ಪ್ರಸ್ತುತ 15 ಕೆ.ಜಿ ಬಾಕ್ಸ್ ಟೊಮೊಟೊ 600 ರಿಂದ 800 ರೂಪಾಯಿ ಮಾರಾಟವಾಗುತ್ತಿದೆ. ಆದರೆ ಮಳೆಯಿಂದ ಟೊಮೊಟೋ ನೆಲಕ್ಕೆ ಉದುರುತ್ತಿವೆ. ಅಲ್ಲದೆ ತೋಟಕ್ಕೆ ಕಪ್ಪು ಮಚ್ಚೆ ಹಾಗೂ ಗಜ್ಜಿ ರೋಗ ಹರಡುವ ಆತಂಕ ರೈತರಲ್ಲಿ ಮನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿಗೆ ಸಮಸ್ಯೆ  ಎದುರಾಗಿದೆ. ತೋಟಗಾರಿಕೆ ಬೆಳೆಗಳಾದ ಟೊಮೊಟೋ, ತರಕಾರಿ ಬೆಳೆಗಳು, ಹೂವಿನ ತೋಟಗಳಲ್ಲಿ ನೀರು ನಿಂತಿದ್ದು, ಇದರಿಂದ ಫಸಲು ನಾಶವಾಗಿ ರೈತರು ಕಂಗಾಲಾಗಿದ್ದಾರೆ.

ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಒತ್ತಾಯ

ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಬೇಳೆ-ಕಾಳುಗಳು, ಆಹಾರ ಧಾನ್ಯಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂ-ಹಣ್ಣು ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿವೆ. ಕೂಡಲೇ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸಬೇಕೆಂದು  ವಿರೋಧ ಪಕ್ಷದ ನಾಯಕ ಆರ್.ಅಶೋಕ  ಆಗ್ರಹಿಸಿದ್ದಾರೆ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

1 day ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

1 day ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

1 day ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

1 day ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

1 day ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

1 day ago