ಬೆಳೆಗಳಿಗೆ ಸಂಬಂಧಿಸಿದ ವಿಮೆ, ಹಾನಿ ಪರಿಹಾರ ಸೇರಿದಂತೆ ವಿವಿಧ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕಿದೆ ಎಂದು ನ್ಯಾಮತಿ ತಾಲೂಕು ಉಪ ಕೃಷಿ ನಿರ್ದೇಶಕ ರೇವಣಸಿದ್ದನ ಗೌಡ ದಾವಣಗೆರೆಯಲ್ಲಿ ತಿಳಿಸಿದ್ದಾರೆ.2025-26 ನೇ ಸಾಲಿನ ಬೆಳೆ ಸಮೀಕ್ಷೆ ಮೊಬೈಲ್ ಆಪ್ಲಿಕೇಷನ್ ಬಿಡುಗಡೆ ಮಾಡಲಾಗಿದ್ದು, ಇದರಿಂದ ರಾಜ್ಯದ ಯಾವುದೇ ಭಾಗದ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ಮೊಬೈಲ್ ತಂತ್ರಾಂಶದ ಮೂಲಕ ವೀಕ್ಷಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…