Advertisement
MIRROR FOCUS

ಮಲೆನಾಡಿನಲ್ಲಿ ಕಾಡಾನೆಗಳ ಕಾಟ | ಅಪಾರ ಪ್ರಮಾಣದ ಬೆಳೆ ಹಾನಿ

Share

ಮಲೆನಾಡಿನಲ್ಲಿ ವನ್ಯಜೀವಿಗಳು ಹಾಗೂ ಮಾನವರ ನಡುವಿನ ಸಂಘರ್ಷ ಮುಂದುವರಿದಿದೆ. ಶಿವಮೊಗ್ಗದ ಹಲವೆಡೆ ಆನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾರೆಕುಂಬ್ರಿ ಗ್ರಾಮದಲ್ಲಿ ಆನೆಗಳು ಹೊಲಗಳಿಗೆ ದಾಳಿ ನಡೆಸಿದ್ದು, ಬೆಳೆದು ನಿಂತ ಫಸಲು ನಾಶವಾಗಿದೆ. ರಾತ್ರಿ ಹೊತ್ತು ಹಿಂಡು-ಹಿಂಡಾಗಿ ನಾಡಿಗೆ ಆಗಮಿಸುವ ಕಾಡಾನೆಗಳು ಅಡಿಕೆ, ಜೋಳ, ಬಾಳೆ ಹಾಗೂ ಶುಂಠಿಯ ಬೆಳೆ ನಾಶಪಡಿಸಿವೆ. ಇದರಿಂದಾಗಿ ಮಲೆನಾಡು ಭಾಗದ ರೈತರು ಆರ್ಥಿಕ ನಷ್ಟಕ್ಕೆ ಒಳಗಾಗುತ್ತಿದ್ದಾರೆ.

Advertisement
Advertisement

The conflict between wildlife and humans persists in the highlands. In numerous areas of Shimoga, a significant quantity of crops has been destroyed by elephant attacks.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಣ್ಣ ರೈತರಿಗೆ ಇಲ್ಲಿ ‘ಎಟಿಎಂ’ ಈ ಹಸು ! ಹಾಲಿನಲ್ಲಿ 8.4% ಕೊಬ್ಬು , ತುಪ್ಪದ ರೇಟು ಭರ್ಜರಿ..!

ಉತ್ತರಾಖಂಡದ ಸ್ಥಳೀಯ ಬದ್ರಿ ಹಸು ಇಂದು ರೈತರ ಪಾಲಿಗೆ ಹೊಸ ಆದಾಯದ ಮೂಲವಾಗಿ…

4 hours ago

ಹೊಸರುಚಿ | ಮನೆಯಲ್ಲೇ ಮಾಡಿ ‘ಪೇಪರ್ ಅವಲಕ್ಕಿ ಚೂಡಾ’

ಪೇಪರ್ ಅವಲಕ್ಕಿ ಚೂಡಾಕ್ಕೆ ಬೇಕಾಗುವ ಸಾಮಗ್ರಿಗಳು : ಪೇಪರ್ ಅವಲಕ್ಕಿ – ಅಗತ್ಯ…

5 hours ago

ಅಸ್ಸಾಂ ಗಡಿಯಲ್ಲೇ ಅಡಿಕೆ ಹಬ್…! 30,000 ಹೆಕ್ಟೇರ್ ಅಡಿಕೆ ಕೃಷಿಗೆ ಬಲ – ಮಿಜೋರಾಂ ಸಿಎಂ ಉದ್ಘಾಟಿಸಿದ ಹೊಸ ಘಟಕ

ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮಾ ಅವರು ಶುಕ್ರವಾರ ಅಸ್ಸಾಂ ಗಡಿಯ ಬಳಿಯ ಮಿಜೋರಾಂನ ಕೊಲಾಸಿಬ್…

5 hours ago

ಗ್ರಾಮೀಣ ಜನರು ಸ್ವಾವಲಂಬಿಗಳಾಗಬೇಕು: ಸಿದ್ದರಾಮಯ್ಯ ಕರೆ

ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ…

12 hours ago

ಆಯುಷ್ಮಾನ್ ಚಿಕಿತ್ಸೆ ನಿರಾಕರಿಸುವಂತಿಲ್ಲ‌ | ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಿಗೆ ಡಿಹೆಚ್ಒ ಖಡಕ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಣಿಯಾದ ಯಾವುದೇ ಆಸ್ಪತ್ರೆಗಳು ರೋಗಿಗಳಿಗೆ…

20 hours ago

ಕೇಂದ್ರ ಬಜೆಟ್‌ಗೆ ಕ್ಷಣಗಣನೆ | ರಾಜ್ಯದಲ್ಲಿ ಬಜೆಟ್ ನಿರೀಕ್ಷೆ ಹೆಚ್ಚಳ; MSME ಕ್ಷೇತ್ರಕ್ಕೆ ಬೆಂಬಲ ಬೇಕು

ಇದೇ ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ…

20 hours ago