Advertisement
MIRROR FOCUS

ಮಲೆನಾಡಿನಲ್ಲಿ ಕಾಡಾನೆಗಳ ಕಾಟ | ಅಪಾರ ಪ್ರಮಾಣದ ಬೆಳೆ ಹಾನಿ

Share

ಮಲೆನಾಡಿನಲ್ಲಿ ವನ್ಯಜೀವಿಗಳು ಹಾಗೂ ಮಾನವರ ನಡುವಿನ ಸಂಘರ್ಷ ಮುಂದುವರಿದಿದೆ. ಶಿವಮೊಗ್ಗದ ಹಲವೆಡೆ ಆನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾರೆಕುಂಬ್ರಿ ಗ್ರಾಮದಲ್ಲಿ ಆನೆಗಳು ಹೊಲಗಳಿಗೆ ದಾಳಿ ನಡೆಸಿದ್ದು, ಬೆಳೆದು ನಿಂತ ಫಸಲು ನಾಶವಾಗಿದೆ. ರಾತ್ರಿ ಹೊತ್ತು ಹಿಂಡು-ಹಿಂಡಾಗಿ ನಾಡಿಗೆ ಆಗಮಿಸುವ ಕಾಡಾನೆಗಳು ಅಡಿಕೆ, ಜೋಳ, ಬಾಳೆ ಹಾಗೂ ಶುಂಠಿಯ ಬೆಳೆ ನಾಶಪಡಿಸಿವೆ. ಇದರಿಂದಾಗಿ ಮಲೆನಾಡು ಭಾಗದ ರೈತರು ಆರ್ಥಿಕ ನಷ್ಟಕ್ಕೆ ಒಳಗಾಗುತ್ತಿದ್ದಾರೆ.

The conflict between wildlife and humans persists in the highlands. In numerous areas of Shimoga, a significant quantity of crops has been destroyed by elephant attacks.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

3 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

4 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

11 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

16 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago