ಮಲೆನಾಡಿನಲ್ಲಿ ವನ್ಯಜೀವಿಗಳು ಹಾಗೂ ಮಾನವರ ನಡುವಿನ ಸಂಘರ್ಷ ಮುಂದುವರಿದಿದೆ. ಶಿವಮೊಗ್ಗದ ಹಲವೆಡೆ ಆನೆಗಳ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಾರೆಕುಂಬ್ರಿ ಗ್ರಾಮದಲ್ಲಿ ಆನೆಗಳು ಹೊಲಗಳಿಗೆ ದಾಳಿ ನಡೆಸಿದ್ದು, ಬೆಳೆದು ನಿಂತ ಫಸಲು ನಾಶವಾಗಿದೆ. ರಾತ್ರಿ ಹೊತ್ತು ಹಿಂಡು-ಹಿಂಡಾಗಿ ನಾಡಿಗೆ ಆಗಮಿಸುವ ಕಾಡಾನೆಗಳು ಅಡಿಕೆ, ಜೋಳ, ಬಾಳೆ ಹಾಗೂ ಶುಂಠಿಯ ಬೆಳೆ ನಾಶಪಡಿಸಿವೆ. ಇದರಿಂದಾಗಿ ಮಲೆನಾಡು ಭಾಗದ ರೈತರು ಆರ್ಥಿಕ ನಷ್ಟಕ್ಕೆ ಒಳಗಾಗುತ್ತಿದ್ದಾರೆ.
The conflict between wildlife and humans persists in the highlands. In numerous areas of Shimoga, a significant quantity of crops has been destroyed by elephant attacks.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…