ಕ್ರಿಪ್ಟೋ ಮೇಲೆ ಸಂಪೂರ್ಣ ನಿಷೇಧದ ಸುದ್ದಿ | ತಡವಾಗಿ ನಿಯಮ ಜಾರಿ ಎಂದ ಕಾನೂನು ತಜ್ಞರು |

December 29, 2021
11:10 AM

2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್‌ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.

ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು,  ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.

ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ,  ಕ್ರಿಪ್ಟೋವನ್ನು ನಿಷೇಧಿಸುವುದು  ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ
May 31, 2026
6:46 AM
by: ದ ರೂರಲ್ ಮಿರರ್.ಕಾಂ
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?
May 28, 2026
11:40 PM
by: ಅರುಣ್‌ ಕುಮಾರ್ ಕಾಂಚೋಡು
ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ
May 16, 2026
12:47 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror