Advertisement
ವಿಶೇಷ ವರದಿಗಳು

ಕ್ರಿಪ್ಟೋ ಮೇಲೆ ಸಂಪೂರ್ಣ ನಿಷೇಧದ ಸುದ್ದಿ | ತಡವಾಗಿ ನಿಯಮ ಜಾರಿ ಎಂದ ಕಾನೂನು ತಜ್ಞರು |

Share

2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್‌ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.

ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು,  ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.

ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ,  ಕ್ರಿಪ್ಟೋವನ್ನು ನಿಷೇಧಿಸುವುದು  ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

20 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

21 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

24 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago