(ಸಾಂದರ್ಭಿಕ ಚಿತ್ರ )
2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.
ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು, ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.
ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ, ಕ್ರಿಪ್ಟೋವನ್ನು ನಿಷೇಧಿಸುವುದು ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…