(ಸಾಂದರ್ಭಿಕ ಚಿತ್ರ )
2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.
ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು, ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.
ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ, ಕ್ರಿಪ್ಟೋವನ್ನು ನಿಷೇಧಿಸುವುದು ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿತ್ತು. ಕೋಲಾರ,…
ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತ ಮಹೇಶ್ವರ್…
ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವ ಕುರಿತಂತೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ…
ಮುಂಗಾರು ದುರ್ಬಲಗೊಂಡಿದ್ದರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ…
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್ ಮಿರರ್.ಕಾಂ ನಡೆಸಿದ…
ಬಾಂಗ್ಲಾದೇಶದಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರದ ರೋಗಿಗಳ…