ವಿಶೇಷ ವರದಿಗಳು

ಕ್ರಿಪ್ಟೋ ಮೇಲೆ ಸಂಪೂರ್ಣ ನಿಷೇಧದ ಸುದ್ದಿ | ತಡವಾಗಿ ನಿಯಮ ಜಾರಿ ಎಂದ ಕಾನೂನು ತಜ್ಞರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್‌ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.

ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು,  ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.

ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ,  ಕ್ರಿಪ್ಟೋವನ್ನು ನಿಷೇಧಿಸುವುದು  ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕದಲ್ಲಿ ಸಾಮಾನ್ಯವಾಗಿತ್ತು. ಕೋಲಾರ,…

5 hours ago

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ

ಗ್ರೇಟರ್ ಬೆಂಗಳೂರು  ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತ ಮಹೇಶ್ವರ್…

5 hours ago

ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವವಂತೆ ರೈತರ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ಒತ್ತಾಯ

ಮಳೆ ಹಾನಿ ಬೆಳೆನಷ್ಟ ಪರಿಹಾರ ಹೆಚ್ಚಿಸುವ ಕುರಿತಂತೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತ…

5 hours ago

ಹವಾಮಾನ ವರದಿ | 18-09-2025 | ಮುಂಗಾರು ದುರ್ಬಲ – ಅಲ್ಲಲ್ಲಿ ಗುಡುಗು ಮಳೆ | ಸೆ.19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆ

ಮುಂಗಾರು ದುರ್ಬಲಗೊಂಡಿದ್ದರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ…

13 hours ago

ಅಡಿಕೆ ಕೊಳೆರೋಗ | ಇಲಾಖೆಗಳ ಮಾಹಿತಿ ತಲುಪಿದ ಕೃಷಿಕರ ಸಂಖ್ಯೆ ನೋಡಿದರೇ ಅಚ್ಚರಿ…!

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದಲ್ಲಿ ದ ರೂರಲ್‌ ಮಿರರ್.ಕಾಂ ನಡೆಸಿದ…

19 hours ago

ಬಾಂಗ್ಲಾದೇಶದಲ್ಲಿ ತೀವ್ರಗೊಂಡ ಡೆಂಗ್ಯೂ ಜ್ವರ – 156 ಕ್ಕೂ ಹೆಚ್ಚು ಮಂದಿ ಡೆಂಗ್ಯೂ ಜ್ವರಕ್ಕೆ ಬಲಿ

ಬಾಂಗ್ಲಾದೇಶದಲ್ಲಿ  ಡೆಂಗ್ಯೂ ಜ್ವರ ವ್ಯಾಪಕವಾಗಿ ಹರಡಿದೆ. ದೇಶಾದ್ಯಂತ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರದ  ರೋಗಿಗಳ…

20 hours ago