ವಿಶೇಷ ವರದಿಗಳು

ಕ್ರಿಪ್ಟೋ ಮೇಲೆ ಸಂಪೂರ್ಣ ನಿಷೇಧದ ಸುದ್ದಿ | ತಡವಾಗಿ ನಿಯಮ ಜಾರಿ ಎಂದ ಕಾನೂನು ತಜ್ಞರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್‌ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.

Advertisement

ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು,  ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.

ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ,  ಕ್ರಿಪ್ಟೋವನ್ನು ನಿಷೇಧಿಸುವುದು  ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

15 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

16 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

16 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

1 day ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

2 days ago