(ಸಾಂದರ್ಭಿಕ ಚಿತ್ರ )
2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.
ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು, ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.
ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ, ಕ್ರಿಪ್ಟೋವನ್ನು ನಿಷೇಧಿಸುವುದು ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…