(ಸಾಂದರ್ಭಿಕ ಚಿತ್ರ )
2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.
ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು, ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.
ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ, ಕ್ರಿಪ್ಟೋವನ್ನು ನಿಷೇಧಿಸುವುದು ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…