Advertisement
ವಿಶೇಷ ವರದಿಗಳು

ಕ್ರಿಪ್ಟೋ ಮೇಲೆ ಸಂಪೂರ್ಣ ನಿಷೇಧದ ಸುದ್ದಿ | ತಡವಾಗಿ ನಿಯಮ ಜಾರಿ ಎಂದ ಕಾನೂನು ತಜ್ಞರು |

Share

2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್‌ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.

Advertisement
Advertisement

ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು,  ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.

Advertisement

ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ,  ಕ್ರಿಪ್ಟೋವನ್ನು ನಿಷೇಧಿಸುವುದು  ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

7 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

8 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago