(ಸಾಂದರ್ಭಿಕ ಚಿತ್ರ )
2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.
ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು, ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.
ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ, ಕ್ರಿಪ್ಟೋವನ್ನು ನಿಷೇಧಿಸುವುದು ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…