Advertisement
ವಿಶೇಷ ವರದಿಗಳು

ಕ್ರಿಪ್ಟೋ ಮೇಲೆ ಸಂಪೂರ್ಣ ನಿಷೇಧದ ಸುದ್ದಿ | ತಡವಾಗಿ ನಿಯಮ ಜಾರಿ ಎಂದ ಕಾನೂನು ತಜ್ಞರು |

Share

2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್‌ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.

ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು,  ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.

ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ,  ಕ್ರಿಪ್ಟೋವನ್ನು ನಿಷೇಧಿಸುವುದು  ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

4 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

4 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago