Advertisement
ವಿಶೇಷ ವರದಿಗಳು

ಕ್ರಿಪ್ಟೋ ಮೇಲೆ ಸಂಪೂರ್ಣ ನಿಷೇಧದ ಸುದ್ದಿ | ತಡವಾಗಿ ನಿಯಮ ಜಾರಿ ಎಂದ ಕಾನೂನು ತಜ್ಞರು |

Share

2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್‌ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.

ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು,  ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.

ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ,  ಕ್ರಿಪ್ಟೋವನ್ನು ನಿಷೇಧಿಸುವುದು  ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

7 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

13 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

22 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago