(ಸಾಂದರ್ಭಿಕ ಚಿತ್ರ )
2013 ರಲ್ಲಿ ಭಾರತೀಯ ರಿಸರ್ವ ಬ್ಯಾಂಕ್ ಕ್ರಿಪ್ಟೋ ಕರೆನ್ಸಿಯ ಹಣಕಾಸು, ಕಾನೂನು ಮತ್ತು ಭದ್ರತಾ ಅಪಾಯಗಳ ಬಗ್ಗೆ ಭಾರತೀಯರಿಗೆ ಎಚ್ಚರಿಕೆಯನ್ನು ನೀಡಿತ್ತು. ವಿಶ್ವದ ಮೊದಲ ಕ್ರಿಪ್ಟೋಕರೆನ್ಸಿ, ಬಿಟ್ಕಾಯಿನ್ ಅನ್ನು ಪ್ರಾರಂಭಿಸಿದ ನಾಲ್ಕು ವರ್ಷಗಳ ನಂತರ ಈ ನಿಯಮವು ಬೆಳಕಿಗೆ ಬಂದಿದೆ.
ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದ ಕಳವಳಗಳನ್ನು ಹೊಂದಿರುವ ಕಾರಣ ಆರ್.ಬಿ.ಐ ಕ್ರಿಪ್ಟೋವನ್ನು ಸತತವಾಗಿ ವಿರೋಧಿಸಿದೆ. ಕ್ರಿಪ್ಟೋ ಮುಕ್ತವಾಗಿ ಚಲಿಸಲು ಆರಂಭವಾದರ ಸೆಂಟ್ರಲ್ ಬ್ಯಾಂಕಿನ ಹಣಕಾಸು ನೀತಿ ಪರಿಣಾಮಕಾರಿಯಾಗದು, ಮಾತ್ರವಲ್ಲದೇ ವರ್ಚುವಲ್ ಕರೆನ್ಸಿಗಳು, ಬ್ಯಾಂಕುಗಳು ಮತ್ತು ಇತರ ನಿಯಂತ್ರಿತ ಘಟಕಗಳನ್ನು ದುರ್ಬಲಗೊಳಿಸುತ್ತದೆ ಎಂದು ಆರ್.ಬಿ.ಐ ಮೂಲಗಳು ವಾದಿಸಿವೆ.
ಕ್ರಿಪ್ಟೋವನ್ನು ಕಾನೂನುಬದ್ಧ ಟೆಂಡರ್ ಎಂದು ಗುರುತಿಸುವುದು ಪ್ರಶ್ನೆಯಲ್ಲ, ಕ್ರಿಪ್ಟೋವನ್ನು ನಿಷೇಧಿಸುವುದು ಈಗಾಗಲೇ ತುಂಬಾ ತಡವಾಗಿದೆ. ಮಾತ್ರವಲ್ಲದೆ ಹೊಡಿಕೆದಾರರನ್ನು ನೋಯಿಸದಂತೆ ಸರ್ಕಾರದ ವಿಧಾನವನ್ನು ಸಮತೋಲನಗೊಳಿಸಬೇಕು ಎಂದು ಕಾನೂನು ತಜ್ಞರು ಹೇಳಿದ್ದಾರೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…