ಯುವಸಂಜೆ ಕಾರ್ಯಕ್ರಮದಲ್ಲಿ ಸಿ.ಟಿ.ರವಿ ಡ್ಯಾನ್ಸ್ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಲಕ್ಕಮ್ಮನಹಳ್ಳಿಯಲ್ಲಿ ನಡೆದ ಯುವಸಂಜೆ ಕಾರ್ಯಕ್ರಮದಲ್ಲಿ ಶಾಸಕರು ಮಸ್ತ್ ಸ್ಟೆಪ್ಸ್. ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಸಿ.ಟಿ.ರವಿ ಸಖತ್ ಸ್ಟೆಪ್ಸ್, ಶಾಸಕರ ಜೊತೆ ಕುಣಿದು ಕುಪ್ಪಳಿಸಿದ ಯುವಕರು.
ಕೇತಮಾರನಹಳ್ಳಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಮನೇವು ನೃತ್ಯಕ್ಕೆ ಹೆಜ್ಜೆ ಹಾಕಿದ ಶಾಸಕರು. ಸಿ.ಟಿ.ರವಿ ಕುಣಿಯುತ್ತಿದ್ದಂತೆ ಊರಿನ ಯುವಕರು ಸಿ.ಟಿ.ರವಿ ಜೊತೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…