ಯುವಸಂಜೆ ಕಾರ್ಯಕ್ರಮದಲ್ಲಿ ಸಿ.ಟಿ.ರವಿ ಡ್ಯಾನ್ಸ್ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಲಕ್ಕಮ್ಮನಹಳ್ಳಿಯಲ್ಲಿ ನಡೆದ ಯುವಸಂಜೆ ಕಾರ್ಯಕ್ರಮದಲ್ಲಿ ಶಾಸಕರು ಮಸ್ತ್ ಸ್ಟೆಪ್ಸ್. ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಸಿ.ಟಿ.ರವಿ ಸಖತ್ ಸ್ಟೆಪ್ಸ್, ಶಾಸಕರ ಜೊತೆ ಕುಣಿದು ಕುಪ್ಪಳಿಸಿದ ಯುವಕರು.
ಕೇತಮಾರನಹಳ್ಳಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಮನೇವು ನೃತ್ಯಕ್ಕೆ ಹೆಜ್ಜೆ ಹಾಕಿದ ಶಾಸಕರು. ಸಿ.ಟಿ.ರವಿ ಕುಣಿಯುತ್ತಿದ್ದಂತೆ ಊರಿನ ಯುವಕರು ಸಿ.ಟಿ.ರವಿ ಜೊತೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…