ಯುವಸಂಜೆ ಕಾರ್ಯಕ್ರಮದಲ್ಲಿ ಸಿ.ಟಿ.ರವಿ ಡ್ಯಾನ್ಸ್ ಮಾಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಲಕ್ಕಮ್ಮನಹಳ್ಳಿಯಲ್ಲಿ ನಡೆದ ಯುವಸಂಜೆ ಕಾರ್ಯಕ್ರಮದಲ್ಲಿ ಶಾಸಕರು ಮಸ್ತ್ ಸ್ಟೆಪ್ಸ್. ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ ಹಾಡಿಗೆ ಸಿ.ಟಿ.ರವಿ ಸಖತ್ ಸ್ಟೆಪ್ಸ್, ಶಾಸಕರ ಜೊತೆ ಕುಣಿದು ಕುಪ್ಪಳಿಸಿದ ಯುವಕರು.
ಕೇತಮಾರನಹಳ್ಳಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಮನೇವು ನೃತ್ಯಕ್ಕೆ ಹೆಜ್ಜೆ ಹಾಕಿದ ಶಾಸಕರು. ಸಿ.ಟಿ.ರವಿ ಕುಣಿಯುತ್ತಿದ್ದಂತೆ ಊರಿನ ಯುವಕರು ಸಿ.ಟಿ.ರವಿ ಜೊತೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…