ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆದ 53ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಶ್ರೀ ದೇವಳದ ರಥಬೀದಿಯ ಕುಕ್ಕೆಶ್ರೀ ಕಲಾವೇದಿಕೆಯಲ್ಲಿ ಎಸ್ಎಸ್ಪಿಯು ಕಾಲೇಜಿನ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಂದ ಪ್ರದರ್ಶಿತವಾದ ಜನಪದೀಯ ನೃತ್ಯ ಸಿಂಚನ ಕಲಾಸಕ್ತರನ್ನು ರಂಜಿಸಿತು.ಸುಮಾರು 2 ಗಂಟೆಗಳ 125ಕ್ಕೂ ಅಧಿಕ ವಿದ್ಯಾರ್ಥಿಗಳು ನೃತ್ಯ ವೈವಿದ್ಯ ನಡೆಸಿಕೊಟ್ಟರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…