source : ANI
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಕರ್ನಾಟಕ ಕರಾವಳಿ ಭಾಗದಲ್ಲಿ ಮೇ 14 ರಿಂದ 17 ರವರೆಗೆ ಮೂರು ದಿನಗಳ ಅವಧಿಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುತ್ತದೆ.
ಜಿಲ್ಲಾ/ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳುವುದು, ಸಾರ್ವಜನಿಕರು ಮತ್ತು ಮೀನುಗಾರರು ಸದಿ, ಸಮುದ್ರಕ್ಕೆ ಇಳಿಯದಂತೆ ಎಚ್ಚರದಿಂದ ಇರಲು ಹಾಗೂ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುವುದು ಸೂಕ್ತವಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳ ತುರ್ತುಸೇವೆಗೆ ಕಂಟ್ರೋಲ್ ರೂಂ ನಂಬರ್: 1077 ಹಾಗೂ 9483908000 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…