01.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.
ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿರುವ ಪೆಂಗಾಲ್ ಚಂಡಮಾರುತವು ಡಿಸೆಂಬರ್ 1 ರಂದು ಪಾಂಡಿಚೇರಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 2 ಹಾಗೂ 3 ರಂದು ತಮಿಳುನಾಡು – ಕರ್ನಾಟಕ ಗಡಿ ಭಾಗಗಳಲ್ಲಿ ಸಾಗಿ ಕೇರಳದ ಕೋಜಿಕ್ಕೊಡು ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.
ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4 ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದರೆ ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಚಂಡಮಾರುತವು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿದ ನಂತರವೂ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…