ಈಶಾನ್ಯ ಅರಬ್ಬಿ ಸಮುದ್ರದ ಮೇಲೆ ಅಪ್ಪಳಿಸುತ್ತಿದ್ದ ‘ಅಸ್ನಾ’ ಚಂಡಮಾರುತವು ಪಶ್ಚಿಮಾಭಿಮುಖವಾಗಿ ಚಲಿಸಿದೆ ಮತ್ತು ಈಗ ಗುಜರಾತ್ನ ನಲಿಯಾದಿಂದ ಪಶ್ಚಿಮಕ್ಕೆ 310 ಕಿಮೀ ದೂರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಇದು ಭಾರತದ ಕರಾವಳಿಯಿಂದ ದೂರ ಚಲಿಸುವ ಸಾಧ್ಯತೆಯಿದೆ. ಹೀಗಾಗಿ ಭಾರೀ ಮಳೆಯ ಸಾಧ್ಯತೆ ಕಡಿಮೆಯಾಗಿದೆ ಎಂದು ತಿಳಿಸಿದೆ. ಈ ನಡುವೆ ಗುಜರಾತ್ನಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆ ಗಣನೀಯವಾಗಿ ಕಡಿಮೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಗುಜರಾತ್ ನಲ್ಲಿ ಭಾರೀ ಮಳೆಯಾಗಿತ್ತು. ಇದರ ಪರಿಣಾಮವಾಗಿ ಗುಜರಾತ್ನಾದ್ಯಂತ 30 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಭಾರೀ ಮಳೆಯಿಂದಾಗಿ ಮೂಲಸೌಕರ್ಯಗಳಿಗೆ ಹಾನಿಯಾಗಿತ್ತು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…