ಬಿಪರ್ಜೋಯ್ ಚಂಡಮಾರುತವು ದೆಹಲಿ ಮತ್ತು ಇತರ ನಾಲ್ಕು ರಾಜ್ಯಗಳಲ್ಲಿ ಮಳೆಯನ್ನು ತರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಪರ್ಜೋಯ್ ಚಂಡಮಾರುತವು ಗುರುವಾರ ಸಂಜೆ ಭೂಮಿಗೆ ಅಪ್ಪಳಿಸಲಿದೆ ಎಂದು ನಿರೀಕ್ಷಿಸಲಾಗಿದ್ದು, ಈಗಾಗಲೇ ಗುಜರಾತ್ನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಇದರ ತೀವ್ರತೆ ಎಷ್ಟಿದೆ ಅನ್ನೋದನ್ನು ಗಗನಯಾತ್ರಿಯೊಬ್ಬರು ಬಾಹ್ಯಾಕಾಶ ಕೇಂದ್ರದಿಂದ ಫೋಟೋವನ್ನು ತೆಗೆದು ಕಳುಹಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತದ ಬಿಪಾರ್ಜೋಯ್ದ ಕೆಲವು ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
ನಾನು ಸೆರೆಹಿಡಿದ ಈ ವೀಡಿಯೊ ಅರೇಬಿಯನ್ ಸಮುದ್ರದ ಮೇಲೆ ಉಷ್ಣವಲಯದ ಚಂಡಮಾರುತವು ರೂಪುಗೊಳ್ಳುತ್ತಿರುವುದನ್ನು ಕಾಣಬಹುದು. ಹಲವಾರು ನೈಸರ್ಗಿಕ ವಿದ್ಯಮಾನಗಳ ಬಗ್ಗೆ ಒಂದು ಅದ್ಭುತ ದೃಷ್ಟಿಕೋನವನ್ನು ಒದಗಿಸುತ್ತದೆ, ಇದು ಹವಾಮಾನ ಮೇಲ್ವಿಚಾರಣೆಗೆ ಭೂಮಿಯ ಮೇಲಿನ ತಜ್ಞರಿಗೆ ಸಹಾಯ ಮಾಡುತ್ತದೆ. ಎಲ್ಲರೂ ಸುರಕ್ಷಿತವಾಗಿರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…