ಬಿಪರ್ಜೋಯ್ ಚಂಡಮಾರುತವು ದೆಹಲಿ ಮತ್ತು ಇತರ ನಾಲ್ಕು ರಾಜ್ಯಗಳಲ್ಲಿ ಮಳೆಯನ್ನು ತರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಪರ್ಜೋಯ್ ಚಂಡಮಾರುತವು ಗುರುವಾರ ಸಂಜೆ ಭೂಮಿಗೆ ಅಪ್ಪಳಿಸಲಿದೆ ಎಂದು ನಿರೀಕ್ಷಿಸಲಾಗಿದ್ದು, ಈಗಾಗಲೇ ಗುಜರಾತ್ನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಇದರ ತೀವ್ರತೆ ಎಷ್ಟಿದೆ ಅನ್ನೋದನ್ನು ಗಗನಯಾತ್ರಿಯೊಬ್ಬರು ಬಾಹ್ಯಾಕಾಶ ಕೇಂದ್ರದಿಂದ ಫೋಟೋವನ್ನು ತೆಗೆದು ಕಳುಹಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತದ ಬಿಪಾರ್ಜೋಯ್ದ ಕೆಲವು ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
ನಾನು ಸೆರೆಹಿಡಿದ ಈ ವೀಡಿಯೊ ಅರೇಬಿಯನ್ ಸಮುದ್ರದ ಮೇಲೆ ಉಷ್ಣವಲಯದ ಚಂಡಮಾರುತವು ರೂಪುಗೊಳ್ಳುತ್ತಿರುವುದನ್ನು ಕಾಣಬಹುದು. ಹಲವಾರು ನೈಸರ್ಗಿಕ ವಿದ್ಯಮಾನಗಳ ಬಗ್ಗೆ ಒಂದು ಅದ್ಭುತ ದೃಷ್ಟಿಕೋನವನ್ನು ಒದಗಿಸುತ್ತದೆ, ಇದು ಹವಾಮಾನ ಮೇಲ್ವಿಚಾರಣೆಗೆ ಭೂಮಿಯ ಮೇಲಿನ ತಜ್ಞರಿಗೆ ಸಹಾಯ ಮಾಡುತ್ತದೆ. ಎಲ್ಲರೂ ಸುರಕ್ಷಿತವಾಗಿರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…