Advertisement
ಸುದ್ದಿಗಳು

ಬಿಪರ್‌ ಜೋಯ್ ಚಂಡಮಾರುತ | ಬಾಹ್ಯಾಕಾಶ ನಿಲ್ದಾಣದಿಂದ ದೃಶ್ಯ ಕ್ಲಿಕ್ಕಿಸಿದ ಗಗನಯಾತ್ರಿ |

Share

ಬಿಪರ್‌ಜೋಯ್ ಚಂಡಮಾರುತವು ದೆಹಲಿ ಮತ್ತು ಇತರ ನಾಲ್ಕು ರಾಜ್ಯಗಳಲ್ಲಿ ಮಳೆಯನ್ನು ತರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಪರ್‌ಜೋಯ್ ಚಂಡಮಾರುತವು ಗುರುವಾರ ಸಂಜೆ ಭೂಮಿಗೆ ಅಪ್ಪಳಿಸಲಿದೆ ಎಂದು ನಿರೀಕ್ಷಿಸಲಾಗಿದ್ದು, ಈಗಾಗಲೇ ಗುಜರಾತ್‌ನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಇದರ ತೀವ್ರತೆ ಎಷ್ಟಿದೆ ಅನ್ನೋದನ್ನು ಗಗನಯಾತ್ರಿಯೊಬ್ಬರು ಬಾಹ್ಯಾಕಾಶ ಕೇಂದ್ರದಿಂದ ಫೋಟೋವನ್ನು ತೆಗೆದು ಕಳುಹಿಸಿದ್ದಾರೆ.

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತದ ಬಿಪಾರ್ಜೋಯ್​​​ದ ಕೆಲವು ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.

#Biparjoy  ಟ್ಯಾಗ್ ಬಳಸಿಕೊಂಡು ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ರೂಪುಗೊಳ್ಳುವ ಕೆಲವು ಚಿತ್ರಗಳನ್ನು ನಾನು ಅಂತರರಾಷ್ಟ್ರೀಯ ಬಾಹ್ಯಾಕಾಶದಿಂದ ಎರಡು ದಿನಗಳಲ್ಲಿ ಕ್ಲಿಕ್ ಮಾಡಿದ್ದೇನೆ ಎಂದು ಅಲ್ ನೆಯಾಡಿ ಬರೆದಿದ್ದಾರೆ. ಎರಡು ದಿನಗಳ ಹಿಂದೆ, ಅರೇಬಿಯನ್ ಸಮುದ್ರದ ಮೇಲೆ ದೈತ್ಯಾಕಾರದ ಚಂಡಮಾರುತವು ಭಾರತದ ಕರಾವಳಿಯತ್ತ ಸಾಗುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಅಲ್ ನೆಯಾಡಿ ಹಂಚಿಕೊಂಡಿದ್ದಾರೆ.

ನಾನು ಸೆರೆಹಿಡಿದ ಈ ವೀಡಿಯೊ ಅರೇಬಿಯನ್ ಸಮುದ್ರದ ಮೇಲೆ ಉಷ್ಣವಲಯದ ಚಂಡಮಾರುತವು ರೂಪುಗೊಳ್ಳುತ್ತಿರುವುದನ್ನು ಕಾಣಬಹುದು. ಹಲವಾರು ನೈಸರ್ಗಿಕ ವಿದ್ಯಮಾನಗಳ ಬಗ್ಗೆ ಒಂದು ಅದ್ಭುತ ದೃಷ್ಟಿಕೋನವನ್ನು ಒದಗಿಸುತ್ತದೆ, ಇದು ಹವಾಮಾನ ಮೇಲ್ವಿಚಾರಣೆಗೆ ಭೂಮಿಯ ಮೇಲಿನ ತಜ್ಞರಿಗೆ ಸಹಾಯ ಮಾಡುತ್ತದೆ. ಎಲ್ಲರೂ ಸುರಕ್ಷಿತವಾಗಿರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

3 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

11 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

11 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

13 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

20 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

20 hours ago