ಬಿಪೊರ್ ಜಾಯ್ ಚಂಡಮಾರುತವು ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದೆ. ಜೂ.8 ರಂದು ಮುಂಬೈ, ಗೋವಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಸದ್ಯ ಗೋವಾದ ಪಶ್ಚಿಮ-ನೈಋತ್ಯಕ್ಕೆ 860 ಕಿಮೀ, ಮುಂಬೈನಿಂದ 910 ಕಿಮೀ ನೈಋತ್ಯಕ್ಕೆ ಚಂಡಮಾರುತ ಪ್ರಭಾವ ಇದೆ. ಇದು ಮತ್ತಷ್ಟು ತೀವ್ರಗೊಳ್ಳುತ್ತಿದ್ದು ಮತ್ತು ಉತ್ತರ-ವಾಯುವ್ಯಕ್ಕೆ ಚಲಿಸುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಚಂಡಮಾರುತದ ಪ್ರಭಾವವು ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಮುಂಗಾರು ಹಿನ್ನಡೆಯಾಗಲಿದೆ. ಜೂನ್ 10 ರವರೆಗೆ ಕರ್ನಾಟಕ-ಗೋವಾ-ಮಹಾರಾಷ್ಟ್ರ ಕರಾವಳಿಯಲ್ಲಿ ಹೆಚ್ಚಿನ ವೇಗದ ಗಾಳಿಯು ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಗಾಳಿಯು ಮಧ್ಯ ಅರಬೀ ಸಮುದ್ರದ ಮೇಲೆ ಗಂಟೆಗೆ 170 ಕಿಮೀ ವೇಗದಲ್ಲಿ ಇರಬಹುದು. ಕರಾವಳಿಯಲ್ಲಿ ಜೂನ್ 10 ರವರೆಗೆ ಸಮುದ್ರದ ಪರಿಸ್ಥಿತಿಗಳು ಕಠಿಣವಾಗಿರಬಹುದು.
ಚಂಡಮಾರುತದ ಕಾರಣದಿಂದ ಮಾನ್ಸೂನ್ ಪ್ರಾರಂಭದಲ್ಲಿ ವಿಳಂಬಕ್ಕೆ ಕಾರಣವಾಗಬಹುದು ಎಂದು ಖಾಸಗಿ ಮುನ್ಸೂಚಕ ಸ್ಕೈಮೆಟ್ ಹೇಳಿದೆ.
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490